Thursday, May 9, 2024
spot_imgspot_img
spot_imgspot_img

ವಿಟ್ಲ: ಹಿಂದೂ ಜಾಗರಣ ವೇದಿಕೆ ಹಿಂದೂ ಯುವ ವಾಹಿನಿ ಸಜೀಪ ವಲಯದ ಆಶ್ರಯದಲ್ಲಿ ಹಿಂದೂ ಯುವ ಸಮಾವೇಶ

- Advertisement -G L Acharya panikkar
- Advertisement -
vtv vitla
vtv vitla

ವಿಟ್ಲ: ಹಿಂದೂ ಜಾಗರಣ ವೇದಿಕೆ, ಹಿಂದೂ ಯುವ ವಾಹಿನಿ ಸಜೀಪ ವಲಯ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಹಿಂದೂ ಯುವ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ದಕ್ಷಿಣ ಪ್ರಾಂತ ಪ್ರಮುಖರಾದ ಶ್ರೀ ರಾಧಾಕೃಷ್ಣ ಅಡ್ಯಾಂತಾಯ ಅವರು ದಿಕ್ಸೂಚಿ ಭಾಷಣ ಮಾಡಿದರು

ಈ ಸಂದರ್ಭದಲ್ಲಿ ಜಿಲ್ಲಾ, ತಾಲೂಕು, ವಲಯ, ಘಟಕದ ಪದಾಧಿಕಾರಿಗಳು ಹಾಗೂ ಪರಿವಾರ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

- Advertisement -

Related news

error: Content is protected !!