- Advertisement -
- Advertisement -
ವಿಟ್ಲ: ಹಿಂದೂ ಜಾಗರಣ ವೇದಿಕೆ, ಹಿಂದೂ ಯುವ ವಾಹಿನಿ ಸಜೀಪ ವಲಯ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಹಿಂದೂ ಯುವ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ದಕ್ಷಿಣ ಪ್ರಾಂತ ಪ್ರಮುಖರಾದ ಶ್ರೀ ರಾಧಾಕೃಷ್ಣ ಅಡ್ಯಾಂತಾಯ ಅವರು ದಿಕ್ಸೂಚಿ ಭಾಷಣ ಮಾಡಿದರು
ಈ ಸಂದರ್ಭದಲ್ಲಿ ಜಿಲ್ಲಾ, ತಾಲೂಕು, ವಲಯ, ಘಟಕದ ಪದಾಧಿಕಾರಿಗಳು ಹಾಗೂ ಪರಿವಾರ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
- Advertisement -