Friday, April 26, 2024
spot_imgspot_img
spot_imgspot_img

ವಿಟ್ಲ: ಹಿಂದೂ ಸೇವಾ ಬ್ರಿಗೇಡ್ ವಿಟ್ಲ ತಾಲೂಕು ಇದರ ವತಿಯಿಂದ ಬಡ ಕುಟುಂಬದ ಮಕ್ಕಳ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

- Advertisement -G L Acharya panikkar
- Advertisement -

ವಿಟ್ಲ: ಹಿಂದೂ ಸೇವಾ ಬ್ರಿಗೇಡ್ ವಿಟ್ಲ ತಾಲೂಕು ಇದರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಡ ಕುಟುಂಬದ 3 ಮಕ್ಕಳ ಚಿಕಿತ್ಸಾ ವೆಚ್ಚವನ್ನು ಭರಿಸುವ ನಿಟ್ಟಿನಲ್ಲಿ ನಿಧಿ ಹಸ್ತಾಂತರ ಕಾರ್ಯಕ್ರಮವು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ .ಕೆ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಅಕ್ಷಯ್ ರಜಪೂತ್ ಹಾಗೂ ಹಿಂದೂ ಸೇವಾ ಬ್ರಿಗೇಡ್ ನ ಸದಸ್ಯರು ಹಾಗು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು. ಸಂಗ್ರಹವಾದ ಒಟ್ಟು 1,20,000 ಹಣವನ್ನು ಮಕ್ಕಳ ಪೋಷಕರು ಪಡೆದುಕೊಂಡರು.

- Advertisement -

Related news

error: Content is protected !!