Thursday, May 9, 2024
spot_imgspot_img
spot_imgspot_img

ವಿಟ್ಲ: ಹಿಂ.ಜಾ.ವೇ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆಯ ಬ್ಯಾನರ್ ಅಳವಡಿಕೆ

- Advertisement -G L Acharya panikkar
- Advertisement -
driving

ವಿಟ್ಲ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇಂದು ಮಧ್ಯಾಹ್ನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಕೃಷ್ಣಯ್ಯನವರಿಗೆ ವಿಶೇಷ ಮನವಿ ನೀಡಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಹಿಂದು ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ದೇವಸ್ಥಾನ ಪ್ರವೇಶ ಮಾಡಬೇಕೆಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಗಣೇಶ್ ಕೆದಿಲ, ಉಪಾಧ್ಯಕ್ಷ ರಾಜೇಶ್ ಕರೋಪಾಡಿ, ಕಾರ್ಯದರ್ಶಿ ಹರ್ಷ ವಿಟ್ಲ, ಪ್ರಶಾಂತ್ ಇರಾ, ಸಂಪರ್ಕ ಪ್ರಮುಖ್ ವಿಜೇಶ್ ಮುಡಿಪು, ಪುಷ್ಪರಾಜ ಹಿಂದು ಯುವವಾಹಿನಿ ಹಾಗೂ ಚೇತನ್ ಕಡಂಬು ಉಪಸ್ಥಿತರಿದ್ದರು

- Advertisement -

Related news

error: Content is protected !!