- Advertisement -
- Advertisement -
ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ಮುಸ್ಲಿಂ ವಿವಾಹ ಸಮಾರಂಭದಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ವೇಷ ಧರಿಸಿ ಕೊರಗಜ್ಜನ ಭಕ್ತಾದಿಗಳ ನಂಬಿಕೆಗೆ ಧಕ್ಕೆ ಉಂಟು ಮಾಡಿದ ಘಟನೆಗೆ ಸಂಬ0ಧಿಸಿ ನಿನ್ನೆ ಹಿಂದೂ ಜಾಗರಣ ವೇದಿಕೆ ವಿಟ್ಲ ವತಿಯಿಂದ ವಿಟ್ಲ ಬಂದ್ಗೆ ಕರೆಯನ್ನು ನೀಡಿದ್ದರು.
ಈ ಹಿನ್ನಲೆ ಇಂದು ವಿಟ್ಲ ಪೇಟೆಯ ಎಲ್ಲಾ ಅಂಗಡಿ ಮಾಲಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದ್ದಾರೆ. ಇನ್ನು ಮುಸ್ಲಿಂ ವರ್ತಕರು ಕೂಡ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.
- Advertisement -