Thursday, April 25, 2024
spot_imgspot_img
spot_imgspot_img

ವಿಟ್ಲ: 400 ಕೆ.ವಿ ಉಡುಪಿ – ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ನಾಡಕಛೇರಿ ಚಲೋ ಸತ್ಯಾಗ್ರಹ

- Advertisement -G L Acharya panikkar
- Advertisement -
vtv vitla

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ವಿಟ್ಲ ರೈತ ಹೋರಾಟ ಸಂಘ ನೇತೃತ್ವದಲ್ಲಿ 400 ಕೆ.ವಿ. ಉಡುಪಿ – ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ವಿಟ್ಲ ಜೈನ ಬಸದಿಯಿಂದ ನಾಡಕಛೇರಿ ಚಲೋ ಸತ್ಯಾಗ್ರಹ ನಡೆಯಿತು. ವಿಟ್ಲ ಅರಮನೆಯ ಕೃಷ್ಣಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಕಾಲ್ನಡಿಗೆಯ ಮೂಲಕ ರೈತರು ವಿಟ್ಲ ನಾಡಕಚೇರಿಗೆ ತೆರಳಿದರು. ಈ ಸಂದರ್ಭದಲ್ಲಿ ರೈತ ಸಂಘಟನೆಯ ಹಲವಾರು ಮುಖಂಡರು ಉಪಸ್ಥಿತರಿದ್ದರು. ವಿಟ್ಲ ಠಾಣಾ ಪೊಲೀಸರಿಂದ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!