- Advertisement -
- Advertisement -
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇಂದು ಕೊನೆಯ ದಿನವಾಗಿದ್ದು. ಈಗಾಗಲೇ ಕಾಂಗ್ರೆಸ್ ತನ್ನ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ, ಬಿಜೆಪಿಯೂ ಅಭ್ಯರ್ಥಿಗಳ ಹೆಸರ ಈದೀಗಾ ಹೊರಬಿದ್ದಿದೆ.
ಬಿಜೆಪಿ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಣೆಮಾಡಲಾಗಿದ್ದು, ಛಲವಾದಿ ನಾರಾಯಣ ಸ್ವಾಮಿ, ಲಕ್ಷ್ಮಣ ಸವದಿ, ಹೇಮಲತಾ ನಾಯಕ್, ಎಸ್. ಕೇಶವ ಪ್ರಸಾದ್ ಹಾಗೂ ಶಿಕ್ಷಕರ ಕ್ಷೇತ್ರ (ಪಶ್ಚಿಮ) – ಬಸವರಾಜ್ ಹೊರಟ್ಟಿ ಐದು ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ .
ಜೂನ್ 3 ರಂದು ಚುನಾವಣೆ ನಡೆಯಲಿದ್ದು, ಒಟ್ಟು ಏಳು ಸ್ಥಾನಗಳ ಪೈಕಿ ಬಿಜೆಪಿಗೆ ನಾಲ್ಕು, ಕಾಂಗ್ರೆಸ್ಗೆ 2 ಹಾಗೂ ಜೆಡಿಎಸ್ಗೆ 1 ಸ್ಥಾನ ಸಿಗಲಿದೆ. ಕಾಂಗ್ರೆಸ್ನಿಂದ ಅಚ್ಚರಿಯ ಆಯ್ಕೆ ಎಂಬಂತೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.
- Advertisement -