Saturday, May 18, 2024
spot_imgspot_img
spot_imgspot_img

ವಿರೇಂದ್ರ ಹೆಗ್ಗಡೆಯವರ ಕೋರಿಕೆ ಮೇರೆಗೆ ಯೋಗಿ ರಾಜ್ಯ ಪ್ರವಾಸ

- Advertisement -G L Acharya panikkar
- Advertisement -
astr

ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇವರು ಸೆ.1ರ ಬೆಳಿಗ್ಗೆ 11.30ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಎಸ್‌ಡಿಎಂ ಆಫ್‌ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‌ ಕ್ಯಾಂಪಸ್‌ಗೆ ಬೇಟಿ ನೀಡಲಿದ್ದಾರೆ. ಡಾ. ಹೆಗ್ಗಡೆಯವರ ಕೋರಿಕೆ ಮೇರೆಗೆ ಯೋಗಿಯವರು ರಾಜ್ಯ ಪ್ರವಾಸ ಕೈಗೊಂಡಿದ್ದು ಈ ಸಂದರ್ಭ ಪಕ್ಷದಿಂದ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಿಲ್ಲ.

- Advertisement -

Related news

error: Content is protected !!