Saturday, April 20, 2024
spot_imgspot_img
spot_imgspot_img

ವೇಣೂರು: ಬೈಕ್ ಓಮ್ನಿ ನಡುವೆ ಅಪಘಾತ; ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಸಾವು!!

- Advertisement -G L Acharya panikkar
- Advertisement -
suvarna gold

ಮೂಡಬಿದಿರೆ: ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಮುಂಜಾನೆ ನಡೆದ ಅಪಘಾತದಲ್ಲಿ ಯಕ್ಷಗಾನ ಕಲಾವಿದರೊಬ್ಬರು ಸಾವನಪ್ಪಿದ್ದಾರೆ.

vtv vitla
vtv vitla

ಮೃತರನ್ನು ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಎನ್ನಲಾಗಿದೆ. ಅವರು ಯಕ್ಷಗಾನವನ್ನು ಮುಗಿಸಿ ಬೈಕ್ ನಲ್ಲಿ ಬರುತ್ತಿದ್ದ ಸಂದರ್ಭ ಎದುರಿನಿಂದ ಬರುತ್ತಿದ್ದ ಓಮ್ನಿ ವ್ಯಾನ್ ಡಿಕ್ಕಿಯಾಗಿದ್ದು, ವಾಮನಕುಮಾರ್ ದುರಂತ ಸಾವಿಗೀಡಾಗಿದ್ದಾರೆ.

ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧುಗಳನ್ನು, ಯಕ್ಷಗಾನ ಅಭಿಮಾನಿಗಳನ್ನು ಅಗಲಿದ್ದಾರೆ. ಸುಮಾರು 30 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಕಲಾವಿದರಾಗಿರುವ ಅವರು, ಪುಂಡು ವೇಷ, ಸ್ತ್ರೀವೇಷಗಳಲ್ಲಿ ಖ್ಯಾತಿ ಗಳಿಸಿದ್ದರು

- Advertisement -

Related news

error: Content is protected !!