- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
ವಿಟ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ಶರತ್ ಮಡಿವಾಳರ ಬಲಿದಾನ ಸ್ಮರಣ ದಿನದ ಪ್ರಯುಕ್ತ ಸಜೀಪ ವಲಯದ ಸಂಘ ಪರಿವಾರದ ಕಾರ್ಯಕರ್ತರು ತಮ್ಮ ತಮ್ಮ ಮನೆ ಮತ್ತು ವಠಾರದಲ್ಲಿ ಗಿಡ ನೆಡುವ ಮೂಲಕ ಸ್ವಯಂ ಸೇವಕ ಶರತ್ ಮಡಿವಾಳರಿಗೆ ನಮನ ಸಲ್ಲಿಸಿದರು.
![](https://vtvvitla.com/wp-content/uploads/2020/07/IMG-20200708-WA0035-768x1024.jpg)
![](https://vtvvitla.com/wp-content/uploads/2020/07/WhatsApp-Image-2020-06-30-at-6.36.01-AM.jpeg)
![](https://vtvvitla.com/wp-content/uploads/2020/07/IMG-20200708-WA0046-768x1024.jpg)
ಸಜೀಪದ ಸಂಘ ಪರಿವಾರದ ಕಾರ್ಯಕರ್ತರು ಹುತಾತ್ಮ ಸ್ವಯಂಸೇವಕನ ಸ್ಮಾರಕ ಪೀಠದಲ್ಲಿ ಸೇರದೇ ತಮ್ಮ ತಮ್ಮ ಮನೆಗಳಲ್ಲೇ ಶರತ್ ಮಡಿವಾಳರನ್ನು ಮನಃಪೂರ್ವಕವಾಗಿ ನೆನೆದು ನಮಿಸಿ ಸ್ಮರಿಸುವ ಜೊತೆಗೆ ಕೊರೋನ ವಿರುದ್ಧ ಜಾಗೃತಿ ಮೂಡಿಸುವ ಸಂದೇಶವನ್ನು ನೀಡಿದರು.
![](https://vtvvitla.com/wp-content/uploads/2020/07/IMG-20200708-WA0050-1024x768.jpg)
ಹುತಾತ್ಮನ ಬಲಿದಾನದ ದಿನ ಗೌರವಾರ್ಥವಾಗಿ ಪರಿಸರ ಜಾಗೃತಿ ಮತ್ತು ಸಾಮಾಜಿಕ ಜಾಗೃತಿಯನ್ನು ಮೂಡಿಸಿ ಶಿಸ್ತು ಮತ್ತು ಜವಾಬ್ದಾರಿ ತೋರಿದ ಸಜೀಪದ ಸಂಘ ಪರಿವಾರದ ಕಾರ್ಯಕರ್ತರ ಬಗ್ಗೆ ಎಲ್ಲಾ ಕಡೆ ಪ್ರಶಂಸೆ ವ್ಯಕ್ತವಾಗಿದೆ.
![](https://vtvvitla.com/wp-content/uploads/2020/07/IMG-20200708-WA0048-576x1024.jpg)
![](https://vtvvitla.com/wp-content/uploads/2020/07/VTV-400X300-pIXEL-6.jpg)
![](https://vtvvitla.com/wp-content/uploads/2020/07/IMG-20200708-WA0045-614x1024.jpg)
- Advertisement -