Sunday, May 5, 2024
spot_imgspot_img
spot_imgspot_img

ಶಾಲಾ ಮಕ್ಕಳಿದ್ದ ಆಟೋಗೆ ಟ್ರಕ್ ಢಿಕ್ಕಿ ; 7 ಮಕ್ಕಳು ದುರ್ಮರಣ

- Advertisement -G L Acharya panikkar
- Advertisement -

ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯ್ಪುರದ ಕಂಕೇರ್ ಜಿಲ್ಲೆಯ ಭಾನುಪ್ರತಾಪುರದಲ್ಲಿ ನಡೆದಿದೆ.

ಕೋರೇರ್-ಭಾನುಪ್ರತಾಪುರ ಮಾರ್ಗದಲ್ಲಿ ಶಾಲಾ ಮಕ್ಕಳು ಆಟೋ ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದಾಗ ಆಟೋಗೆ ಟ್ರಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು , ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದು , ಶಾಲಾ ಮಕ್ಕಳ ಸಾವಿಗೆ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸಂತಾಪ ಸೂಚಿಸಿದ್ದಾರೆ‌.

- Advertisement -

Related news

error: Content is protected !!