Sunday, May 5, 2024
spot_imgspot_img
spot_imgspot_img

ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರಗೊಳಿಸಲು ಸಚಿವ ಎಸ್ ಅಂಗಾರ ರವರಿಗೆ ಮನವಿ ಸಲ್ಲಿಕೆ

- Advertisement -G L Acharya panikkar
- Advertisement -
vtv vitla

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದ್ದು ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ಪ್ರಕ್ರಿಯೆ ಆದಷ್ಟು ಬೇಗನೆ ಪೂರ್ಣಗೊಳಿಸಲು ಸರಕಾರದ ಮೇಲೆ ಒತ್ತಡ ಹಾಕಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪದವೀಧರ ಪ್ರಾಥಮಿಕ ಶಿಕ್ಷಕ ಪರೀಕ್ಷಾರ್ಥಿಗಳು ಸುಳ್ಯದ ಶಾಸಕರು ಹಾಗೂ ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಸಾರಿಗೆ ಇಲಾಖೆಯ ಸಚಿವರಾದ ಎಸ್ ಅಂಗಾರ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಶಾಸಕರು ಮುಂದಿನ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪಿಸುತ್ತೆನೆ, ಈ ಮೂಲಕ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

- Advertisement -

Related news

error: Content is protected !!