Wednesday, May 8, 2024
spot_imgspot_img
spot_imgspot_img

ಶ್ರೀನಗರ: ಗುಂಡಿನ ಚಕಮಕಿ – ಯೋಧ ಹುತಾತ್ಮ

- Advertisement -G L Acharya panikkar
- Advertisement -

ಶ್ರೀನಗರ: ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ವಟ್ನಾರ್ ಕೋಕರ್‌ನಾಗ್‌ ಪ್ರದೇಶದಲ್ಲಿ ನಡೆದಿದೆ.

ಈ ಕುರಿತು ಹಿರಿಯ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದು, ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ 19 ರಾಷ್ಟ್ರೀಯ ರೈಫಲ್ಸ್‌ನ ಯೋಧ ಗುಂಡೇಟು ಬಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದರು.

ಇನ್ನು ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಟ್ನಾರ್‌ ಕೋಕರ್‌ನಾಗ್‌ ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!