Monday, April 29, 2024
spot_imgspot_img
spot_imgspot_img

ಶ್ರೀ ಧ.ಗ್ರಾ.ಯೋ ಬಿ.ಸಿ ಟ್ರಸ್ಟ್ ವಿಟ್ಲ ಇದರ ವತಿಯಿಂದ ಸ್ವಚ್ಛತಾ ಅಭಿಯಾನ

- Advertisement -G L Acharya panikkar
- Advertisement -

ವಿಟ್ಲ : ಶ್ರೀ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್.ವಿಟ್ಲ ಇದರ ವತಿಯಿಂದ ಮಾಣಿ ವಲಯದ ಅಳಕೆಮಜಲು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ. ಪಿ ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು. ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ಪೂಜಾರಿ. ಮಹಿಳಾ ಅಧ್ಯಕ್ಷೇ ಸುಗಂಧಿನಿ ಪೆಲತಿಂಜ. ಸತೀಶ್ ನಾಯಕ್ ಅಳಕೆಮಜಲು. ಸಂಜೀವ ಪೆಲತಿಂಜ. ಮೊನಪ್ಪ ಗುತ್ತು ಚಂದ್ರಹಾಸ ನಾಯಕ ಉಪಸ್ಥಿತರಿದ್ದರು.

- Advertisement -

Related news

error: Content is protected !!