Saturday, May 11, 2024
spot_imgspot_img
spot_imgspot_img

ಸಕಲೇಶಪುರದಲ್ಲಿ ನಡೆದ ಭೀಕರ ಅಪಘಾತಕ್ಕೆ ಮಂಗಳೂರು ಮೂಲದ ಇಂಜಿನಿಯರ್ ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -

ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ಇಂಜಿನಿಯರ್ ಸ್ಥಳದಲ್ಲಿ ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ಗಡಿ ಗ್ರಾಮ ಪಾತಿಮಾಪುರ ಬಳಿ ನಡೆದಿದೆ.

ಮಂಗಳೂರು ಮೂಲದ ಇಂಜಿನಿಯರ್‍ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಎದುರುಗಡೆಯಿಂದ ಬಂದ ಟಿಂಬರ್ ಸಾಗಣೆ ಮಾಡುತ್ತಿದ್ದ ಲಾರಿ ಬೈಕಿಗೆ ಡಿಕ್ಕಿಯಾಗಿರಬೇಕೆಂದು ಶಂಕಿಸಲಾಗಿದೆ. ಈ ಸಂಬಂಧ ಬಿಕ್ಕೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!