- Advertisement -
- Advertisement -
ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ಇಂಜಿನಿಯರ್ ಸ್ಥಳದಲ್ಲಿ ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ಗಡಿ ಗ್ರಾಮ ಪಾತಿಮಾಪುರ ಬಳಿ ನಡೆದಿದೆ.
ಮಂಗಳೂರು ಮೂಲದ ಇಂಜಿನಿಯರ್ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಎದುರುಗಡೆಯಿಂದ ಬಂದ ಟಿಂಬರ್ ಸಾಗಣೆ ಮಾಡುತ್ತಿದ್ದ ಲಾರಿ ಬೈಕಿಗೆ ಡಿಕ್ಕಿಯಾಗಿರಬೇಕೆಂದು ಶಂಕಿಸಲಾಗಿದೆ. ಈ ಸಂಬಂಧ ಬಿಕ್ಕೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -