Sunday, May 19, 2024
spot_imgspot_img
spot_imgspot_img

ಸಚಿವ ಬಿ.ಸಿ‌ನಾಗೇ‌ಶ್ ಮನೆಗೆ NSUI ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಮುತ್ತಿಗೆಗೆ ಯತ್ನ; ಹಲವು NSUI ಕಾರ್ಯಕರ್ತರ ಬಂಧನ..!

- Advertisement -G L Acharya panikkar
- Advertisement -

ತುಮಕೂರು: ಪಠ್ಯ ಪುಸ್ತಕದ ಕೇಸರಿಕರಣ,‌ ಕುವೆಂಪುಗೆ ಅವಮಾನ ಖಂಡಿಸಿ ತಿಪಟೂರು ನಗರದಲ್ಲಿರುವ ಶಿಕ್ಷಣ ಸಚಿವ ನಾಗೇಶ್​ರ ಮನೆಗೆ NSUI ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ವಿದ್ಯಾರ್ಥಿಗಳ‌ ಸಂಘ ಮುತ್ತಿಗೆ ಹಾಕಿದೆ.

ಈ ಬಗ್ಗೆ ತುರ್ತುಗೋಷ್ಠಿ ನಡೆಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರತಿಭಟಿಸಿದ ಕಾಂಗ್ರೆಸ್​ನ 15 ಕಾರ್ಯಕರ್ತರು ಮತ್ತು 2 ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ರೀತಿಯ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲ. ಬೆಂಗಳೂರಿಂದ ಐವರು, ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು‌ ಎಸ್​ಎಸ್​ಯುಐ ಮುಖಂಡರು ಪ್ರೀ ಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಅವರಿಗೆಲ್ಲ ಈಗ ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ಇದು ಕಾಂಗ್ರೆಸ್ ಮುಖಂಡರ ಕೈವಾಡ ಎಂದು‌ ಹೇಳಿದ್ದಾರೆ.

- Advertisement -

Related news

error: Content is protected !!