Thursday, April 25, 2024
spot_imgspot_img
spot_imgspot_img

ಸಹಕಾರ ರತ್ನ ಪ್ರಶಸ್ತಿಗೆ ಸದಾಶಿವ ರೈ ದಂಬೆಕಾನ ಆಯ್ಕೆ

- Advertisement -G L Acharya panikkar
- Advertisement -

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಕೊಡಮಾಡುವ ಸಹಕಾರ ರತ್ನ ಪ್ರಶಸ್ತಿಗೆ ಸಾಮಾಜಿಕ ಮುಂದಾಳು ಸದಾಶಿವ ರೈ ದಂಬೆಕಾನ ಇವರು ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ಕಾರ್ಯಕ್ರಮವು ದಿನಾಂಕ: 18-11-2022ರಂದು ಕರಾವಳಿ ಉತ್ಸವ ಮೈದಾನ, ಮಂಗಳೂರು ಇಲ್ಲಿ ನಡೆಯಲಿದೆ. ಇಲ್ಲಿ ಸಹಕಾರ ರತ್ನ ಪ್ರಶಸ್ತಿಯನ್ನು ಸದಾಶಿವ ರೈ ದಂಬೆಕಾನ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

vtv vitla
- Advertisement -

Related news

error: Content is protected !!