- Advertisement -
- Advertisement -
ಸುಬ್ರಹ್ಮಣ್ಯ: ಇತ್ತೀಚಿನ ದಿನಗಳಲ್ಲಿ ಕಳ್ಳತನ ಜಾಸ್ತಿಯಾಗುತ್ತಿದ್ದು, ಅದರಲ್ಲೂ ಕೆಲ ಪುಣ್ಯ ಕ್ಷೇತ್ರಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತವೆ. ಇದೀಗ ಕಳವಾದ ಆರು ಮೊಬೈಲ್ಗಳನ್ನು ಬರೋಬ್ಬರಿ ಒಂದೇ ವಾರದಲ್ಲಿ ಪತ್ತೆ ಹಚ್ಚಿ ಸುಬ್ರಹ್ಮಣ್ಯ ಠಾಣಾ ಪೊಲೀಸರ ತಂಡ ಭಾರೀ ಶ್ಲಾಘನೆಗೆ ಪಾತ್ರರಾಗಿದ್ದಾರೆ.
ಎಸ್.ಐ. ಕಾರ್ತಿಕ್ ಹಾಗೂ ಅವರ ನೇತೃತ್ವದ ತಂಡವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾಣೆಯಾಗಿದ್ದ ಮೊಬೈಲ್ಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದಾರೆ. ಬಳಿಕ ವಾರಿಸುದಾರರಿಗೆ ಹಿಂತಿರುಗಿಸಿದ್ದಾರೆ
- Advertisement -