Sunday, April 28, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ಕಾರು – ಬೈಕ್ ಅಪಘಾತ; ನಿವೃತ್ತ ಎ.ಎಸ್‌.ಐ ದಾರುಣ ಸಾವು

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನಿವೃತ್ತ ಎಎಸ್‌ಐ ಎ.ಪಿ ಗೌಡ ಎನ್ನಲಾಗಿದೆ.

ಕುಲ್ಕುಂದ ನಿವಾಸಿ ನಿವೃತ್ತ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಎ ಪಿ ಗೌಡ ಮೃತರು. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!