- Advertisement -
- Advertisement -
ಸುಬ್ರಹ್ಮಣ್ಯ: ಸೇತುವೆಯ ಕೆಳಗೆ ಗೋಣಿ ಚೀಲದಲ್ಲಿ ದನದ ರುಂಡವನ್ನು ಮತ್ತು ತ್ಯಾಜ್ಯ ಪತ್ತೆಯಾದ ಘಟನೆ ಐನೆಕಿದು ಗ್ರಾಮದ ಕೊಪ್ಪಳಗದ್ದೆಯಲ್ಲಿ ನಡೆದಿದೆ.
ಸೇತುವೆಯ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ಪತ್ತೆಯಾಗಿದ್ದು, ಈ ಹಿಂದೆ ಕೂಡ ಈ ರೀತಿ ಘಟನೆ ನಡೆದಿದೆ ಎಂದು ಆ ಭಾಗದ ಜನರು ತಿಳಿಸಿದ್ದಾರೆ.
ಸ್ಥಳಕ್ಕೆ ಸುಬ್ರಹ್ಮಣ್ಯ ಪೋಲೀಸ್ ಠಾಣಾ ಎಸ್.ಐ ಮಂಜುನಾಥ್ ಅವರು ಭೇಟಿ ನೀಡಿದ್ದು, ಸುಬ್ರಹ್ಮಣ್ಯ ಪಶು ವೈದ್ಯಾಧಿಕಾರಿ ರುಂಡದ ಪೋಸ್ಟ್ ಮಾರ್ಟಂ ಪೊಲೀಸ್ ಇಲಾಖೆ ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.
- Advertisement -