Saturday, May 18, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ವ್ಯಕ್ತಿಗಳಿಬ್ಬರ ಮೃತದೇಹ ನದಿಯಲ್ಲಿ ಪತ್ತೆ

- Advertisement -G L Acharya panikkar
- Advertisement -
vtv vitla

ಸುಬ್ರಹ್ಮಣ್ಯ: ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ವ್ಯಕ್ತಿಗಳಿಬ್ಬರ ಮೃತದೇಹ ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ನದಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ಧರ್ಮಪಾಲ ಮತ್ತು ಬೆಳ್ಳಿಯಪ್ಪ ಎಂದು ಗುರುತಿಸಲಾಗಿದೆ.

ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು ಎಂದು ಮನೆಯವರು ಮಾಹಿತಿ ನೀಡಿದ್ದಾರೆ. ಇಂದು ಮುಂಜಾನೆ ನದಿಯಲ್ಲಿ ಏನೆಕಲ್ಲು ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಮತ್ತು ಸಿಬ್ಬಂದಿಗಳು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!