Tuesday, April 16, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿಯಾದ ಹಾಲು ಸಾಗಾಟದ ವಾಹನ!

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಇಲ್ಲಿನ ಕಲ್ಮಕಾರಿನಲ್ಲಿ ಹಾಲು ಸಾಗಾಟಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿಯಾದ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ.

vtv vitla
vtv vitla

ಕಲ್ಮಕಾರು ಹಾಲು ಉತ್ಪಾದಕರ ಸಹಕಾರ ಸಂಘದಿಂದ ಹಾಲು ಸಾಗಾಟ ಮಾಡಲು ಈ ವಾಹನ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಪಿಕಪ್ ನಲ್ಲಿದ್ದ ಪಂಜ ಸಮೀಪದ ಚೈತ್ರ ಪ್ರಸಾದ್ ಮತ್ತು ಗಣೇಶ್ ಎಂಬವರಿಗೆ ಗಾಯವಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!