- Advertisement -
- Advertisement -
ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುವನ್ನು ಗೋಕುಲ ನಗರದ ಲೋಕೇಶ್ ಕುಲಾಲ್(38) ಎಂದು ಗುರುತಿಸಲಾಗಿದೆ.
ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಲಾರಿ ಚಾಲಕನ ಅಜಾಗೃಕತೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
- ವಿಟ್ಲ: ಸಮರ್ಥ್ ಫ್ಯಾನ್ಸಿ & ಸ್ಟೇಷನರಿ ಮಳಿಗೆ ಶುಭಾರಂಭ
- ಬೆಳ್ತಂಗಡಿ: ನೇಣು ಬಿಗಿದುಕೊಂಡು ದೇಗುಲದ ಅರ್ಚಕ ಆತ್ಮಹತ್ಯೆಗೆ ಶರಣು..!
- ಬಿಸಿಲಿನ ತಾಪಕ್ಕೆ ಕುಸಿದು ಬಿದ್ದು ಬಸ್ ಕಂಡಕ್ಟರ್ ಮೃತ್ಯು..!
- ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!
- ಅಶ್ಲೀಲ ವಿಡಿಯೋ ಪ್ರಕರಣ; ರೇವಣ್ಣ ಬಂಧನ ಬೆನ್ನಲ್ಲೇ SIT ಸಂಪರ್ಕಕ್ಕೆ ಬಂದ ಮೂವರು ಸಂತ್ರಸ್ತೆಯರು..!
- Advertisement -