Sunday, May 5, 2024
spot_imgspot_img
spot_imgspot_img

ಸುರತ್ಕಲ್‌: ಓಮ್ನಿ ಮೇಲೆ ಪಲ್ಟಿಯಾದ ಲಾರಿ; ಓರ್ವನ ಸ್ಥಿತಿ ಚಿಂತಾಜನಕ

- Advertisement -G L Acharya panikkar
- Advertisement -
vtv vitla

ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುವನ್ನು ಗೋಕುಲ ನಗರದ ಲೋಕೇಶ್ ಕುಲಾಲ್(38) ಎಂದು ಗುರುತಿಸಲಾಗಿದೆ.

ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಲಾರಿ ಚಾಲಕನ ಅಜಾಗೃಕತೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

- Advertisement -

Related news

error: Content is protected !!