Saturday, April 27, 2024
spot_imgspot_img
spot_imgspot_img

ಸುರತ್ಕಲ್‌: ವಿದ್ಯಾರ್ಥಿಗಳ ಕೈಯ್ಯಲ್ಲಿದ್ದ ರಕ್ಷೆಯನ್ನು ಕಿತ್ತು ಕಸದ ಬುಟ್ಟಿಗೆ ಎಸೆದ ಚರ್ಚ್ ಶಾಲೆ

- Advertisement -G L Acharya panikkar
- Advertisement -

ಸುರತ್ಕಲ್: ಸನಾತನ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ರಕ್ಷಾ ಬಂಧನ ದೇಶಾದ್ಯಂತ ಆಚರಿಸುವ ರಾಷ್ಟ್ರೀಯ ಹಬ್ಬ. ದೇಶಾದ್ಯಂತ ಹಿಂದೂಗಳು ರಾಖಿ ಹಬ್ಬವನ್ನು ಸಂಭ್ರಮ ಸಡಗರದಿಂದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಆಚರಿಸುತ್ತಿದ್ದರೆ ಕಾಟಿಪಳ್ಳದಲ್ಲಿರುವ ಚರ್ಚ್ ಶಾಲೆಯೊಂದರಲ್ಲಿ ರಕ್ಷಾಬಂಧನವನ್ನು ಕಟ್ಟಿಕೊಂಡು ಬಂದ ಪುಟ್ಟ ಮಕ್ಕಳ ಕೈಯ್ಯಲ್ಲಿದ್ದ ರಕ್ಷೆಯನ್ನು ಕಿತ್ತು ಕಸದ ಬುಟ್ಟಿಗೆ ಎಸೆದ ಘಟನೆ ನಡೆದಿದೆ.

ಹಿಂದೂ ಸಮುದಾಯದ ಈ ಆಚರಣೆಗೆ ಅವಮಾನ ಮಾಡಿದ ಚರ್ಚ್ ಶಾಲೆಯ ವಿರುದ್ಧ ಪೋಷಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಶಾಲೆಯ ಮುಂದೆ ಜಮಾಯಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ಸ್ಥಳೀಯರು, ಹಿಂದೂ ಸಂಘಟನೆಯ ಪ್ರಮುಖರು ಕೂಡ ಶಾಲೆಯ ವರ್ತನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

vtv vitla
- Advertisement -

Related news

error: Content is protected !!