Tuesday, July 1, 2025
spot_imgspot_img
spot_imgspot_img

ಸುರೇಶ್‌ ದಾಸ್ ಧರ್ಮಸ್ಥಳ ಹೃದಯಾಘಾತದಿಂದ ನಿಧನ

- Advertisement -
- Advertisement -

ಮೈಸೂರಿನಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದ ಸುರೇಶ್ ದಾಸ್ ಅವರು ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.

ಕಳೆದ ಕೆಲವು ವರ್ಷಗಳಿಂದ ಮೈಸೂರಿನಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು. ಮೃತರ ಮೃತದೇಹವನ್ನು ಮಂಗಳೂರಿನಲ್ಲಿರುವ ಸ್ವಗೃಹಕ್ಕೆ ತರಲಾಗಿ ನಂತರ ನಗರದ ನಂದಿಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ಕಾರ್ಯ ನಡೆಯಿತು. ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!