Saturday, April 20, 2024
spot_imgspot_img
spot_imgspot_img

ಸುಳ್ಯ: ಎರಡು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ..!!

- Advertisement -G L Acharya panikkar
- Advertisement -
vtv vitla
vtv vitla
suvarna gold

ಸುಳ್ಯ: ಕಳೆದ ಎರಡು ದಿನಗಳಿಂದ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಜ.2ರಂದು ನಡೆದಿದೆ.

ಮೃತ ದೇಹವು ಬಾಂಜಿಕೊಡಿ ನಿವಾಸಿ ಅರುಣ್ ಕುಮಾರ್‌ ಬಾಂಜಿಕೋಡಿ ಎನ್ನಲಾಗಿದೆ.

vtv vitla
vtv vitla

ಡಿ.31 ರಿಂದ ಅರುಣ್ ಕುಮಾರ್‌ ಮನೆಯಿಂದ ಕಾಣೆಯಾಗಿದ್ದು, ಸ್ಥಳೀಯರು ಮತ್ತು ಕುಟುಂಬಸ್ಥರು ಇವರ ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಆದರೆ ಇಂದು ಮುಂಜಾನೆ ರವಿಕುಮಾರ್ ಎಂಬವರ ಮನೆಯ ಮುಂಭಾಗದಲ್ಲಿರುವ ಬಾವಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ.

ಅರುಣ್ ಕುಮಾರ್ ರವರು ಉಪ್ಪಿನಂಗಡಿಯಲ್ಲಿ ಫ್ಯಾಕ್ಟರಿಯೊಂದರಲ್ಲಿ ಮಾಸ್ಟರ್ ಪ್ಲಾನ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!