- Advertisement -
- Advertisement -
ಸುಳ್ಯ: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಸಾಂಸ್ಕೃತಿಕ ಪರಿಷತ್ ಸೃಷ್ಟಿಶಕ್ತಿ ಸಂಸ್ಥೆ ಕೊಡಮಾಡಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಸುಳ್ಯದ ಪೂಜಾ ಪುರಸ್ಕೃತರಾಗಿದ್ದಾರೆ.
ಸುಳ್ಯ ತಾಲೂಕಿನ ಪಲ್ಲೋಡಿಯ ಮಾಜಿ ಸೈನಿಕ ಲಕ್ಷ್ಮಣ ಗೌಡ ಹಾಗೂ ರಾಜೇಶ್ವರಿ ಇವರ ತೃತೀಯ ಮಗಳು ಪೂಜಾ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಭಾಂಗಣ ಚಾಮರಾಜ ಪೇಟೆ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ ಕರ್ನಾಟಕ ವೈಭವ ಕಾರ್ಯಕ್ರಮದಲ್ಲಿ ಚಲನ ಚಿತ್ರ ಕ್ಷೇತ್ರದಲ್ಲಿ ಪೂಜಾ ಇವರಿಗೆ ಗಣ್ಯರ ಸಮ್ಮುಖದಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
- Advertisement -