- Advertisement -
- Advertisement -



ಸುಳ್ಯ: ಐರಾವತ ಬಸ್ಸೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ತಿರುವಿನಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ ಇದಾಗಿದ್ದು, ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ ನಲ್ಲಿ ಸ್ವಲ್ಪ ಮಂದಿ ಪ್ರಯಾಣಿಕರು ಇದ್ದು, ವಿದ್ಯುತ್ ಕಂಬ ವೊಂದು ಹಾನಿಯಾಗಿದೆ ಎಂದು ತಿಳಿದು ಬಂದಿದೆ.


- Advertisement -