- Advertisement -
- Advertisement -
ಸುಳ್ಯ: ಐರಾವತ ಬಸ್ಸೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ತಿರುವಿನಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ ಇದಾಗಿದ್ದು, ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ ನಲ್ಲಿ ಸ್ವಲ್ಪ ಮಂದಿ ಪ್ರಯಾಣಿಕರು ಇದ್ದು, ವಿದ್ಯುತ್ ಕಂಬ ವೊಂದು ಹಾನಿಯಾಗಿದೆ ಎಂದು ತಿಳಿದು ಬಂದಿದೆ.
- Advertisement -