Friday, May 17, 2024
spot_imgspot_img
spot_imgspot_img

ಸುಳ್ಯ: ಜೇನು ತೆಗೆಯುತ್ತಿದ್ದ ವೇಳೆ ಮರದಿಂದ ಬಿದ್ದು ಯುವಕ ಮೃತ್ಯು

- Advertisement -G L Acharya panikkar
- Advertisement -

ಸುಳ್ಯ: ಜೇನು ತೆಗಿಯಲೆಂದು ಮರ ಹತ್ತಿದ್ದ ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸಂಪಾಜೆಯಲ್ಲಿ ನಡೆದಿದೆ.

ಕರಿಕೆ ಮೂಲದ ವಿಜಯ್ ಮೃತ ಯುವಕ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು ಎಂದು ಹೇಳಲಾಗಿದ್ದು, ಈ ವೇಳೆ ವಿಜಯ್ ಜೇನು ತೆಗೆಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೆ ಜೊತೆಗಿದ್ದವರು ಆತನನ್ನು ಆಸ್ಪತ್ರೆಗೆ ಸಾಗಿಸಲು ತಯಾರಿಯಲ್ಲಿದ್ದಾಗಲೇ ಆತ ಮೃತಪ್ಪಟ್ಟಿದ್ದ ಎನ್ನಲಾಗಿದೆ.

- Advertisement -

Related news

error: Content is protected !!