- Advertisement -
- Advertisement -
ಸುಳ್ಯ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಕಾಸರಗೋಡು ನೆಲ್ಲಿಕಟ್ಟೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಕಾಸರಗೋಡು ನೆಕ್ರಾಜೆ ನಿವಾಸಿ ಪಿಎ ಅಶ್ರಫ್ ಎನ್ನಲಾಗಿದೆ.
ಕಾರ್ಯಾಚರಣೆಯಲ್ಲಿ ಸುಳ್ಯ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಜಯರಾಮ್.ಉಮೇಶ್, ಎ.ಎಸ್.ಐ. ಉದಯ ಭಟ್, ಉದಯಕುಮಾರ್ ಪಿಸಿ, ಅನಿಲ್ ಕುಮಾರ್ ಪಾಲ್ಗೊಂಡಿದ್ದರು.
- Advertisement -