Saturday, May 4, 2024
spot_imgspot_img
spot_imgspot_img

ಸುಳ್ಯ: ಮುರುಳ್ಯ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕನ್ನ ಹಾಕಿದ ಖದೀಮರು; ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಕಳವು

- Advertisement -G L Acharya panikkar
- Advertisement -

ಸುಳ್ಯ: ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಮುರುಳ್ಯ-ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದಿದೆ.

ಅಲೆಕ್ಕಾಡಿಯಲ್ಲಿರುವ ಮುರುಳ್ಯ-ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘ ಕಟ್ಟಡದಲ್ಲಿರುವ ಮಾನಿಟರ್-2, ಕಂಪ್ಯೂಟರ್ -1, ಸೇರಿದಂತೆ ಎಲ್ ಇಡಿ ಸ್ಮಾರ್ಟ್ ಟಿವಿಗಳು ಸೇರಿದಂತೆ 1.52 ಲಕ್ಷದ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳುವು ಮಾಡಲಾಗಿದೆ. ಮಾರ್ಚ್ 18 ರಿಂದ ಮಾರ್ಚ್ 30ರೊಳಗೆ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಇಂದು ಘಟನೆ ಬೆಳಕಿಗೆ ಬಂದಿದೆ.

vtv vitla
vtv vitla

ಈ ಬಗ್ಗೆ ಅಲೆಕ್ಕಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ಎನ್ ದೂರು ನೀಡಿದ್ದು, ಬೆಳ್ಳಾರೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!