- Advertisement -
- Advertisement -
ಸುಳ್ಯ: ಹಿಂದು ಜಾಗರಣ ವೇದಿಕೆ ತೊಡಿಕಾನ ಘಟಕದ ವತಿಯಿಂದ ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೂಚನಾ ಫಲಕವನ್ನು ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಹಿಂದೂ ಯುವ ವಾಹಿನಿ ಸಂಯೋಜಕ್ ಅಭಿಷೇಕ್ ತೊಡಿಕಾನ, ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಉಳುವಾರು, ವ್ಯವಸ್ಥಾಪನ ಸಮಿತಿಯ ಸದಸ್ಯ ಎ.ಜಿ.ಉಮಾಶಂಕರ, ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಎ.ಜಿ ಸುಧಾಕರ ಅಡ್ಯಡ್ಕ, ಹಿಂದೂ ಜಾಗರಣ ವೇದಿಕೆಯ ತೊಡಿಕಾನ ಘಟಕದ ಪ್ರಧಾನ ಕಾರ್ಯದರ್ಶಿ ಲಿಖಿತ್ ತೊಡಿಕಾನ ಮತ್ತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -