Saturday, April 27, 2024
spot_imgspot_img
spot_imgspot_img

ಸುಳ್ಯ: ಹೊಳೆಗೆ ಉರುಳಿದ KSRTC ಬಸ್ಸು; ತಪ್ಪಿದ ಭಾರೀ ದುರಂತ

- Advertisement -G L Acharya panikkar
- Advertisement -

ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ KSRTC ಬಸ್ಸು ರಸ್ತೆ ಬದಿಯ ಹೊಳೆಗೆ ಉರುಳಿದ ಘಟನೆ ನಡೆದಿದೆ. ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಧರ್ಮಸ್ಥಳದಿಂದ – ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ರಸ್ತೆಯಿಂದ ಹೊಳೆಗೆ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!