- Advertisement -
- Advertisement -
ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ವಿಟ್ಲ ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ.
ವಿಟ್ಲ ಸಮೀಪದ ಉಕ್ಕುಡ ನಿವಾಸಿ ಮಹಮ್ಮದ್ ಮುಸ್ಲಿಯಾರ್ ಅಲ್ ಖಾಸಿಮಿ ಎಂಬವರ ಪುತ್ರ ಹಬೀಬ್ ಮೃತ ಯುವಕ.
ಹಮೀಬ್ ಅವರು ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
- Advertisement -