Friday, May 3, 2024
spot_imgspot_img
spot_imgspot_img

ಸ್ಯಾಂಡಲ್’ವುಡ್’ನ ರಾಕಿಂಗ್ ಸ್ಟಾರ್ ಯಶ್ ಉಡುಪಿ ಕೃಷ್ಣ ಮಠಕ್ಕೆ ಭೇಟಿ

- Advertisement -G L Acharya panikkar
- Advertisement -
vtv vitla
vtv vitla

ಉಡುಪಿ: ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ.

ನಟ ಯಶ್ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣ ದರ್ಶನ ಪಡೆದುಕೊಂಡಿದ್ದಾರೆ.

ಇನ್ನು ನಿರ್ಮಾಪಕ ವಿಜಯ್ ಕಿರಂಗದೂರು ಜೊತೆ ಯಶ್ ಆಗಮಿಸಿದ್ದು, ಕೆಜಿಎಫ್ 2 ರಿಲೀಸ್ ಗೂ ಮುನ್ನ ದೇಗುಲಗಳ ದರ್ಶನ ಕೊಲ್ಲೂರು ಕುಂಬಾಶಿ ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದಾರೆ. ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್2 ಸಿನಿಮಾ ಏಪ್ರಿಲ್ 14ರಂದು ಬಿಡುಗಡೆಯಾಗಲಿದೆ.

- Advertisement -

Related news

error: Content is protected !!