Saturday, June 28, 2025
spot_imgspot_img
spot_imgspot_img

ಹಾವಿನ ಕಡಿತಕ್ಕೊಳಗಾಗಿ ಯುವಕ ಸಾವು!

- Advertisement -
- Advertisement -
driving

ಪುಂಜಾಲಕಟ್ಟೆ: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ. ಮೃತ ಯುವಕ ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಆಸಿದ್ (26) ಎನ್ನಲಾಗಿದೆ.

ಕೂಲಿ ಕಾರ್ಮಿಕರಾಗಿದ್ದ ಆಸಿದ್ ಅವರು ವಾಮದಪದವಿನ ಬಳಿ ಮಂಗಳವಾರ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹಾವಿನ ಕಡಿತಕ್ಕೊಳಗಾಗಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!