Sunday, May 5, 2024
spot_imgspot_img
spot_imgspot_img

ಹಿಜಾಬ್ ತೀರ್ಪು ಹಿನ್ನೆಲೆ; ನಾಳೆ ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ; ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ

- Advertisement -G L Acharya panikkar
- Advertisement -

ಮಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರ ಮಂಗಳವಾರದಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

vtv vitla
vtv vitla

ಮಂಗಳವಾರದಂದು ಹೈಕೋರ್ಟ್ ನ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ, ಪೂರ್ವ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜು, ಪದವಿ, ಉನ್ನತ ಶಿಕ್ಷಣ ಸಂಸ್ಥೆಗಳಿಗೂ ದ.ಕ. ಜಿಲ್ಲೆಯಲ್ಲಿ ರಜೆ ನೀಡಿ ಆದೇಶ ನೀಡಲಾಗಿದೆ.

ಇನ್ನು ಮಂಗಳವಾರದಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!