Friday, May 3, 2024
spot_imgspot_img
spot_imgspot_img

ಹಿರಿಯ ಕಾಂಗ್ರೆಸ್ ಮುಖಂಡರಾದ ವಿಠ್ಠಲ್ ರೈ ಬೈಲುಗುತ್ತು ಹಾಗೂ ಸಾಜ ಪ್ರಸಾದ್ ಭಂಡಾರಿರವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ಅಶೋಕ್ ಕುಮಾರ್ ರೈ

- Advertisement -G L Acharya panikkar
- Advertisement -
vtv vitla

ಹಿರಿಯ ಕಾಂಗ್ರೆಸ್ ಮುಖಂಡರಾದ ವಿಠ್ಠಲ್ ರೈ ಬೈಲುಗುತ್ತು ಮತ್ತು ಸಾಜ ಪ್ರಸಾದ್ ಭಂಡಾರಿರವರ ಮನೆಗೆ ಪುತ್ತೂರು ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಮ್, ಮುಖಂಡರಾದ ಕಾವು ಹೇಮಾನಾಥ್ ಶೆಟ್ಟಿ, ಶಿವರಾಮ್ ಆಳ್ವ, ಪ್ರವೀಣ್ ಚಂದ್ರ ಆಳ್ವ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!