- Advertisement -
- Advertisement -
ಹಿರಿಯ ಕಾಂಗ್ರೆಸ್ ಮುಖಂಡರಾದ ವಿಠ್ಠಲ್ ರೈ ಬೈಲುಗುತ್ತು ಮತ್ತು ಸಾಜ ಪ್ರಸಾದ್ ಭಂಡಾರಿರವರ ಮನೆಗೆ ಪುತ್ತೂರು ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಮ್, ಮುಖಂಡರಾದ ಕಾವು ಹೇಮಾನಾಥ್ ಶೆಟ್ಟಿ, ಶಿವರಾಮ್ ಆಳ್ವ, ಪ್ರವೀಣ್ ಚಂದ್ರ ಆಳ್ವ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -