Saturday, April 20, 2024
spot_imgspot_img
spot_imgspot_img

ಹೆತ್ತ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ!!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಮೈಸೂರು: ಗೃಹಿಣಿಯೊಬ್ಬರು ಹೆತ್ತ ಮಗುವನ್ನೂ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.

vtv vitla

2 ವರ್ಷದ ಮಗು ಮೋಕ್ಷಿತ್‌ನನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಸಾಯಿಸಿದ ತಾಯಿ ಅನ್ನಪೂರ್ಣ(22) ಬಳಿಕ ನೇಣಿಗೆ ಶರಣಾಗಿದ್ದಾರೆ. ಈ ಘಟನೆ ಬಗ್ಗೆ ಮೈಸೂರು ಜಿಲ್ಲೆಯ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಅನ್ನಪೂರ್ಣ ಗಟ್ಟವಾಡಿ ಗ್ರಾಮದ ಮಹದೇವ ಪ್ರಸಾದ್ ಅವರ ಪತ್ನಿ, ಚಾಮರಾಜನಗರ ಜಿಲ್ಲೆ ಉಮ್ಮತ್ತೂರು ಗ್ರಾಮದ ನಿವಾಸಿ. 2 ವರ್ಷಗಳ ಹಿಂದೆ ಮಹದೇವ ಪ್ರಸಾದ್​ನನ್ನು ಅನ್ನಪೂರ್ಣ ವಿವಾಹವಾಗಿದ್ದರು. ಪತಿ ಹಾಗೂ ಪತ್ನಿ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಆಗಾಗ ಜಗಳಗಳು ನಡೆಯುತ್ತಿದ್ದವು. ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದ ರಾಜು, ಇನ್ಸ್​ಪೆಕ್ಟರ್ ಲಕ್ಷ್ಮೀಕಾಂತ ತಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!