Saturday, April 20, 2024
spot_imgspot_img
spot_imgspot_img

ಹೆಬ್ರಿ: ನೇಣು ಬಿಗಿದು ವಾಲಿಬಾಲ್ ಆಟಗಾರ ಆತ್ಮಹತ್ಯೆ..!

- Advertisement -G L Acharya panikkar
- Advertisement -
vtv vitla
vtv vitla

ಹೆಬ್ರಿ: ವಾಲಿಬಾಲ್ ಆಟಗಾರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ನೇಣಿಗೆ ಶರಣಾದ ಯುವಕ ಹೆಬ್ರಿ ಕೆಳಪೇಟೆ ಶೇರಿಗಾರ್ ಬೆಟ್ಟು ನಿವಾಸಿ ಪ್ರಶಾಂತ್ ಯಾನೆ ಪಚ್ಚು ಎನ್ನಲಾಗಿದೆ.

ಭೂತ ಕೋಲ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಠಾಸೆ ಬಾರಿಸುವುದರಲ್ಲಿ ನಿಪುಣರಾಗಿದ್ದ ಇವರು ಉತ್ತಮ ವಾಲಿಬಾಲ್ ಆಟಗಾರಾಗಿದ್ದರು. ಹೆಬ್ರಿ ಎತಿಪಿ ಹಾಗೂ ಎರ್ಲಪಾಡಿ ವಾಲಿಬಾಲ್ ಟೀಂ ಗಳಲ್ಲಿ ಆಡುತ್ತಿದ್ದರು ಎನ್ನಲಾಗಿದೆ. ಈ ಘಟನೆ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!