Thursday, May 9, 2024
spot_imgspot_img
spot_imgspot_img

ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ..!

- Advertisement -G L Acharya panikkar
- Advertisement -

ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಸಿಂಧನೂರಿನಲ್ಲಿರುವ ಅಂಬೇಡ್ಕರ್ ವಸತಿ ನಿಲಯದಲ್ಲಿ ನಡೆದಿದೆ.

ವಿದ್ಯಾರ್ಥಿನಿಯರು ನಿನ್ನೆ (ಏ.26) ರಂದು ಮಧ್ಯಾಹ್ನ ಊಟ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕೂಡಲೆ ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ವಿದ್ಯಾರ್ಥಿನಿಯರು 2 ಗಂಟೆ ಕಾಲ ನರಳಾಡಿದ್ದಾರೆ. ಆಸ್ಪತ್ರೆಗೆ ಸಮಾಜ ಕಲ್ಯಾಣ ಉಪನಿರ್ದೇಶಕ ಮಹೇಶ್ ಪೊತೆದಾರ್ ಭೇಟಿ ನೀಡಿದ್ದಾರೆ. ವಸತಿ ನಿಲಯದಲ್ಲಿನ ಊಟದ ಸಮಸ್ಯೆ ಬಗ್ಗೆ ಈ ಹಿಂದೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಪ್ರಯೋಜನವಾಗಿಲ್ಲ.

- Advertisement -

Related news

error: Content is protected !!