Sunday, May 5, 2024
spot_imgspot_img
spot_imgspot_img

ವಿಟ್ಲ : ವಾಹನದಲ್ಲಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ವಿಟ್ಲ ತಾಲೂಕಿನ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

- Advertisement -G L Acharya panikkar
- Advertisement -

ವಿಟ್ಲ: ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಪಿಕಪ್ ವಾಹನದಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ 3 ಗೋವುಗಳನ್ನು ವಿಟ್ಲ ತಾಲೂಕು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಇಂದು ಸಂಜೆ ಕರ್ನಾಟಕ ದಿಂದ ಕೇರಳಕ್ಕೆ ಪಿಕಪ್ ವಾಹನದಲ್ಲಿ ಕೇರಳಕ್ಕೆ 3 ಗೋವುಗಳನ್ನು ಒಂದೇ ಪಿಕಪ್ ನಲ್ಲಿ ಸಾಗಿಸುವ ಖಚಿತ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಮತ್ತು ಸ್ಥಳೀಯರು  ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

3 ಗೋವುಗಳನ್ನು ರಕ್ಷಣೆ ಮಾಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮತ್ತು ಸ್ಥಳೀಯರಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!