- Advertisement -
- Advertisement -
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯುವ 7 ನೇ ವರ್ಷದ ರಾಮ ಲಕ್ಷಣ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಶರವು ಮಹಾಗಣಪತಿ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ಬಿಡುಗಡೆಗೊಳಿಸಲಾಯಿತು.
ವಿಶೇಷವಾಗಿ ಮಂಗಳೂರು ನಗರ ಭಾಗದಲ್ಲಿ ಸುಸಜ್ಜಿತ ವ್ಯವಸ್ಥೆಯೊಂದಿಗೆ ಯುವಕ ತಂಡವೊಂದು ಸೇರಿಕೊಂಡು ತುಳುನಾಡ ಜಾನಪದ ಕ್ರೀಡೆ ಉಳಿಸುವ ನಿಟ್ಟಿನಲ್ಲಿ ಆರಂಭಗೊಂಡ ಕಂಬಳ ಈ ವರ್ಷ ಏಳನೇ ವರ್ಷವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ದತೆ ನಡೆಸಿದೆ. ಕಂಬಳಾಭಿಮಾನಿಗಳಿಗೆ ಸರ್ವರಿಗೂ ಸ್ವಾಗತವನ್ನು ಬಯಸಿರುತ್ತಾರೆ.
- Advertisement -