- Advertisement -
- Advertisement -
ಬಂಟ್ವಾಳ : ಬಂಟ್ವಾಳ ತಾಲೂಕಿನ ಪ್ರಸಿದ್ಧ ದೇವಾಲಯವಾದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ರವರು ಭೇಟಿ ನೀಡಿದರು.
ಇವರು ಕೆಲಹೊತ್ತುಗಳ ಕಾಲ ದೇವಸ್ಥಾನದ ಆಡಳಿತ ಮಂಡಳಿಯವರ ಬಳಿ ದೇವಸ್ಥಾನದ ಇತಿಹಾಸದ ಬಗ್ಗೆ ಮಾಹಿತಿ ಪಡೆದುಕೊಂಡರು.ಬಳಿಕ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಚೇರಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಾಸಕರನ್ನು ಸ್ವಾಗತಿಸಿದರು.ಇವರಿಗೆ ಬಂಟ್ವಾಳದ ಕಾರ್ಯಕರ್ತರು ಸಾಥ್ ನೀಡಿದರು.
- Advertisement -