Sunday, June 29, 2025
spot_imgspot_img
spot_imgspot_img

ವಿಟ್ಲ: ವಿಶ್ವ ಹಿಂದೂ ಪರಿಷತ್‌ನ ಪುತ್ತೂರು ಜಿಲ್ಲಾ ಮಂದಿರ ಅರ್ಚಕ ಪುರೋಹಿತ ಸಂಪರ್ಕ ಪ್ರಮುಖ್ ಆಗಿ ಪದ್ಮನಾಭ ಕಟ್ಟೆ ಆಯ್ಕೆ

- Advertisement -
- Advertisement -

ವಿಟ್ಲ: ವಿಶ್ವ ಹಿಂದೂ ಪರಿಷತ್‌ನ ಪುತ್ತೂರು ಜಿಲ್ಲಾ ಮಂದಿರ ಅರ್ಚಕ ಪುರೋಹಿತ ಸಂಪರ್ಕ ಪ್ರಮುಖ್ ಆಗಿ ಪದ್ಮನಾಭ ಕಟ್ಟೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಬೈಠಕ್‌ ಕಾರ್ಯಕ್ರಮದಲ್ಲಿ ಪುತ್ತೂರು ಜಿಲ್ಲಾ ಮಂದಿರ ಅರ್ಚಕ ಪುರೋಹಿತ ಸಂಪರ್ಕ ಪ್ರಮುಖ್ ಆಗಿ ಪದ್ಮನಾಭ ಕಟ್ಟೆ ಇವರನ್ನು ಆಯ್ಕೆ ಮಾಡಲಾಯಿತು. ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡದ ಅಧ್ಯಕ್ಷರಾಗಿಯೂ ಪದ್ಮನಾಭ ಕಟ್ಟೆ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -

Related news

error: Content is protected !!