Saturday, June 28, 2025
spot_imgspot_img
spot_imgspot_img

ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿರುವ ಕೊರತೆಗೆಸ್ಪಂದಿಸುವಂತೆ ಸಚಿವ ಬಂಗಾರಪ್ಪರ ಬಳಿ ಮನವಿ

- Advertisement -
- Advertisement -

ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ, ಶಿಕ್ಷಕರ ಕೊರತೆ,ಶಾಲಾ ಕೊಠಡಿಗಳ ಕೊರತೆ,ಕೊಠಡಿ ದುರಸ್ತಿ,ಆವರಣ ಗೋಡೆ ಕೊರತೆ ಇತ್ಯಾದಿಗಳ ಮೂಲಭೂತ ಸೌಕರ್ಯಗಳ ಕೊರತೆಗಳ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸುವಂತೆ  ದ.ಕನ್ನಡ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರೂ,ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರೂ, ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು  ಕರ್ನಾಟಕ ಘನ ಸರಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಸಚಿವರು ನಮ್ಮ ಇಲಾಖೆಯು ಸ್ಪಂದಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಉಪಸ್ಥಿತರಿದ್ದರು.

- Advertisement -

Related news

error: Content is protected !!